• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home karnataka

ಪ್ರತಿಭೆಯಿದ್ದರೆ ಸಾಕು ಏನು ಬೇಕಾದರೂ ಸಾಧಿಸಬಹುದು

I Today News by I Today News
January 21, 2023
in karnataka, News, Sports
0
ಪ್ರತಿಭೆಯಿದ್ದರೆ ಸಾಕು ಏನು ಬೇಕಾದರೂ ಸಾಧಿಸಬಹುದು
0
SHARES
26
VIEWS
Share on FacebookShare on Twitter

ಭಾರತೀಯ ಕ್ರಿಕೆಟ್ ತಂಡದ ಕೋಚ್ ಮತ್ತು ವಾಲ್ ಖ್ಯಾತಿಯ ರಾಹುಲ ದ್ರಾವಿಡ್ ಪುತ್ರ ಅನ್ವಯ್ ದ್ರಾವಿಡ್ ಸಾರಥ್ಯದ ಕರ್ನಾಟಕದ 14 ವರ್ಷದೊಳಗಿನವರ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿರುವ ಈ ಬಾಲಕ ಕ್ರಿಕೆಟ್ ನಲ್ಲಿ ತಂದೆಗಿಂತಲೂ ಹೆಚ್ಚಿನ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.ವಿಜಯಪುರ ನಗರ ಮೂಲದ ಸಮರ್ಥ ವಿನಯ ಕುಲಕರ್ಣಿ ಈಗ ಬೆಂಗಳೂರಿನ ಹೆಬ್ಬಾಳದಲ್ಲಿರುವ ಜೈನ್ ಹೆರಿಟೇಜ್ ಸ್ಕೂಲ್ ನಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದಾರೆ. ಇವರ ತಂದೆ ವಿನಯ ಕುಲಕರ್ಣಿ ಬಿ. ಎಂ. ಆರ್ ಸಿ.ಎಲ್ ನಲ್ಲಿ ತಹಸೀಲ್ದಾರ್ ಆಗಿದ್ದು, ಇವರೂ ಕೂಡ ಬಾಲ್ಯದಲ್ಲಿ ಮದ್ಯಮ ವೇಗದ ಬೌಲಿಂಗ್ ಜೊತೆಗೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಕೆ ಎಸ್‌ ಸಿ ಎ ರಾಯಚೂರು ವಲಯವನ್ನು ಪ್ರತಿನಿಧಿಸಿದ್ದರು. ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ವಿಜಯಪುರದಲ್ಲಿಯೇ ಕ್ರಿಕೆಟ್ ಅಭ್ಯಾಸ ನಡೆಸಿದ್ದ ಸಮರ್ಥ ಕುಲಕರ್ಣಿ ಕರ್ನಾಟಕ ಕ್ರಿಕೆಟ್ ಕ್ಲಬ್ ತರಬೇತುದಾರ ಮತ್ತು ಈ ಮುಂಚೆ ರಾಜ್ಯಬಾಲಕರ ವಿಭಾಗದಲ್ಲಿ ರಾಜ್ಯ ತಂಡಕ್ಕೆ ಆಡಿರುವ ಪ್ರಶಾಂತ ಹಜೇರಿ ಅವರ ಬಳಿ ತರಬೇತಿ ಪಡೆದಿದ್ದಾನೆ.ನಂತರ ಬೆಳಗಾವಿಯ ಜೈನ್ ಸ್ಕೂಲ್ ನಲ್ಲಿ 5ನೇ ತರಗತಿ ಓದಿರುವ ಈ ವಿದ್ಯಾರ್ಥಿ, ಇವರ ತಂದೆ ವಿನಯ ಕುಲಕರ್ಣಿ ಅವರಿಗೆ ಬೆಂಗಳೂರಿಗೆ ವರ್ಗವಾಣೆಯಾದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಶಿಫ್ಟ್ ಆದರು.ಅಲ್ಲದೇ, ಬೆಂಗಳೂರಿನಲ್ಲಿಯೇ 6ನೇ ತರಗತಿಯಿಂದ ಈವರೆಗೆ ಜೈನ್ ಹೆರಿಟೇಜ್ ಸ್ಕೂಲ್ ನಲ್ಲಿ ಓದುತ್ತಿದ್ದಾರೆ. ಸಮರ್ಥ ಕುಲಕರ್ಣಿ ಸ್ಪಿನ್ ಬೌಲರ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್ ಆಗಿದ್ದು, ಕೇರಳದಲ್ಲಿ ಜನೇವರಿ 23 ರಿಂದ ಫೆಬ್ರುವರಿ 11ರ ವರೆಗೆ ನಡೆಯಲಿರುವ ದಕ್ಷಿಣ ಭಾರತ 14 ವರ್ಷದೊಳಗಿನವರ ಬಾಲಕರ ಅಂತರ ವಲಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಕುರಿತು ಸಂತಸ ಹಂಚಿಕೊಂಡಿರುವ ಸಮರ್ಥ ಕುಲಕರ್ಣಿ ತಂದೆ ವಿನಯ ಕುಲಕರ್ಣಿ, ಮಗನ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮಪತ್ನಿ ವಿಜೇತಾ ಮಗನ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು, ಶಿಕ್ಷಣದ ಜೊತೆಗೆ ಕ್ರಿಕೆಟ್ ಬಗ್ಗೆಯೂ ಪ್ರೋತ್ಸಾಹ ನೀಡುತ್ತಿದ್ದಾರೆ.ನಾನು ರಾಯಚೂರು ವಲಯವನ್ನು ಪ್ರತಿನಿಧಿಸಿದ್ದರೆ ಈಗ ಮಗ ಹೆಸರಿಗೆ ತಕ್ಕಂತೆ ತನ್ನ ಸಾಮರ್ಥ್ಯ ತೋರಿಸುತ್ತಿದ್ದು, ಕರ್ನಾಟಕ ತಂಡದಲ್ಲಿ ಸಮರ್ಥವಾಗಿ ಸಾಧನೆ ಮಾಡಲಿದ್ದಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಮರ್ಥ ಕುಲಕರ್ಣಿಯ ಮೊದಲ ಕೋಚ್ ಪ್ರಶಾಂತ ಹಜೇರಿ ಕೂಡ ತಮ್ಮಶಿಷ್ಯನ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದು, 26 ವರ್ಷಗಳ ನಂತರ 15 ವರ್ಷದೊಳಗಿನ ರಾಜ್ಯ ತಂಡಕ್ಕೆ ವಿಜಯಪುರದ ಬಾಲಕ ಆಯ್ಕೆಯಾಗಿದ್ದಾನೆ.ನಾನೂ ಕೂಡ ಬಾಲಕರ ರಾಜ್ಯ ತಂಡದಲ್ಲಿ ಆಡಿದ್ದೇನೆ. ಈಗ ನನ್ನ ಕೈಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿ ಸಮರ್ಥ ರಾಜ್ಯ ತಂಡಕ್ಕೆ ಆಯ್ಕೆಯಾಗಿರುವುದು ತರಬೇತುದಾರನಾದ ನನಗೂ ಸಂತಸವನ್ನು ಇಮ್ಮಡಿಗೊಳಿಸಿದೆ. ಸಮರ್ಥ ತನ್ನ ಸಾಧನೆಯ ಮೂಲಕ ಕ್ರಿಕೆಟ್ ನಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲಿದ್ದಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಸವನಾಡಿನ ಸಮಸ್ಥವಿನಯ ಕುಲಕರ್ಣಿ ಕರ್ನಾಟಕವಷ್ಟೇ ಅಲ್ಲ, ಭಾರತೀಯ ಕ್ರಿಕೆಟ್ ತಂಡವನ್ನೂ ಪ್ರತಿನಿಧಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡುವವಂತಾಗಿಲಿ ಎಂದು ಹಾರೈಸೋಣ.

Tags: Breaking newsi today newsLatest news
Previous Post

ಬಿಡುಗಡೆಗೂ ಮುನ್ನವೆ ದಾಖಲೆಗಳ ಬರೆಯುತ್ತಿದೆ ಪಠಾಣ್

Next Post

25 ನೇ ವಯಸ್ಸಿಗೆ ಸಿವಿಲ್ ಕೋರ್ಟನ ನ್ಯಾಯಾಧೀಶೆಗೆ ಅಭಿನಂದನೆ

I Today News

I Today News

Next Post
25 ನೇ ವಯಸ್ಸಿಗೆ ಸಿವಿಲ್ ಕೋರ್ಟನ ನ್ಯಾಯಾಧೀಶೆಗೆ ಅಭಿನಂದನೆ

25 ನೇ ವಯಸ್ಸಿಗೆ ಸಿವಿಲ್ ಕೋರ್ಟನ ನ್ಯಾಯಾಧೀಶೆಗೆ ಅಭಿನಂದನೆ

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026
ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us