• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home indi

ಜೈ ಕಿಸಾನ್ “ಸನ್ಮಾನ” ಗೊಬ್ಬುರವನ್ನು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟನೆ

I Today News by I Today News
August 17, 2022
in indi, karnataka, News
0
ಜೈ ಕಿಸಾನ್ “ಸನ್ಮಾನ” ಗೊಬ್ಬುರವನ್ನು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟನೆ
0
SHARES
109
VIEWS
Share on FacebookShare on Twitter

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಸಿಂಧಗಿ ರಸ್ತಯಲ್ಲಿರುವ ಶ್ರೀಮತಿ ಸರೋಜಿನಿ ಚಂದ್ರಕಾಂತ ಧನಶೆಟ್ಟಿ ಮಂಗಲ ಕಾರ್ಯಾಲಯದಲ್ಲಿ ರೈತರಿಗಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಜೈ ಕಿಸಾನ್ “ಸನ್ಮಾನ” ಗೊಬ್ಬುರವನ್ನು ಉದ್ಘಾಟಿಸಿ ಮಾತನಾಡಿದ ಇಂಡಿ ಜನಪ್ರಿಯ ಶಾಸಕರಾದ ಶ್ರೀಯುತ. ಯಶವಂತರಾಯಗೌಡ ವ್ಹಿ.ಪಾಟೀಲ, ಕಂಪನಿ ಅವರು ರೈತರ ಸಲುವಾಗಿ ಅವರ ಬೇಡಿಕೆಯಾದ “ಜೈ – ಕಿಸಾನ್” ಕಂಪನಿಯ ರಸಗೊಬ್ಬರಗಳನ್ನು ಇಂಡಿ ಭಾಗದ ರೈತರಿಗೆ ಸರಿಯಾದ ಸಮಯದಲ್ಲಿ ದೊರೇಕಿಸುವಂತೆ ಹಾಗೂ ನಾವೆಲ್ಲರೂ ಒಟ್ಟುಗುಡಿ ರೈತರ ಆದಾಯವನ್ನು ಹೆಚ್ಚಿಸುವುದರ ಬಗ್ಗೆ ಉದ್ದೇಷಿಸಿ ಮಾತನಾಡಿದರು.

ಅದೆ ರೀತಿಯಾಗಿ ರೈತರ ಆದಾಯವನ್ನು ಹೆಚ್ಚಿಸುವವಲ್ಲಿ ವಿತರಕ ಮಿತ್ರರ ಸಹಾಯ ಹಾಗೂ ಮುಖ್ಯ ಪಾತ್ರವಾಗಿದೆ ಎಂದು ತಿಳಿಸಿದರು.
ಅದೆ ರೀತಿಯಾಗಿ ರೈತರ ಆದಾಯವನ್ನು ಹೆಚ್ಚಿಸುವಲ್ಲಿ “ಜೈ – ಕಿಸಾನ್” ಕಂಪನಿಯು ೧೯೭೨ ರಿಂದ ಶ್ರಮಿಸುತ್ತಿದೆ ಮತ್ತು ಕಂಪನಿಯಲ್ಲಿರುವ ರಸಗೊಬ್ಬರಗಳ ಪಟ್ಟಿಯಲ್ಲಿ “ಸನ್ಮಾನ”(14:28:14) ರಸಗೊಬ್ಬರಗಳನ್ನು ಸೇರಿಸಿ ಅದರ ಉದ್ಘಾಟನೆಯನ್ನು ಬಿಜಾಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನೆರವೇರಿಸಿದ್ದಕ್ಕೆ ಸಂತೋಷವನ್ನು ವ್ಯಕ್ತಪಡಿಸಿ “ಸನ್ಮಾನ”(14:28:14) ಇನ್ನು ಹೆಚ್ಚಿನ ಪ್ರಮಾಣದಲ್ಲಿ ರೈತರಿಗೆ ಮುಟ್ಟಲಿ ಎಂದು ಆಶಿಸಿದರು.

ಈ ಕಾರ್ಯಕ್ರಮದಲ್ಲಿ ವಲಯ ವ್ಯವಸ್ಥಾಪಕರಾದ
⚡ಪ್ರಕಾಶ ರೇಡ್ಡಿ
⚡ವಿಷ್ಣುವರ್ಧನ್ ರೇಡ್ಡಿ
⚡ಮಹೇಶ ಹಾವಿನಾಳ
⚡ಭಿಮುದಾದಾ ಭಿರಡೆ
ಸಂದೀಪ ಬಿರಾದಾರ, ಮಚಿಂದ್ರ ಜಗಶೆಟ್ಟಿ, ಸಂಗಮೇಶ್ ಚೌಧರಿ ಅವರು ಕಾರ್ಯಕ್ರಮವನ್ನು ಸುವ್ಯವಸ್ಥಿತವಾಗಿ ನಡೆಸಿಕೊಡಲು ಸಹಾಯವನ್ನು ಮಾಡಿದ ಎಮ್. ಸಿ. ಧನಶೆಟ್ಟಿ ಅಂಗಡಿಯ ಮಾಲಿಕರಾದ
ಶ್ರೀ. ಮಹಾವೀರ ಧನಶೆಟ್ಟಿ ಅವರಿಗೆ ಧನ್ಯವಾದವನ್ನು ಸಲ್ಲಿಸಿದರು ಹಾಗೂ ಶ್ರೀ ಬಸಯ್ಯ ಹಿರೇಮಠ ಪೂಜೆ ಕಾರ್ಯಕ್ರಮ ನಡೆಸಿಕೊಟ್ಟರು ಅಲ್ಲದೆ ಹಲವಾರು ರೈತರು ಮತ್ತು ಕೃಷಿ ಪರಿಕರ ಮಾರಾಟಗಾರರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Tags: Breaking newsi today newsi today news indii today news kannadaindi newsLatest newsVijayapur news
Previous Post

ಇಂಡಿ ನಗರದ ಜಿಮ್ಮ ಕೇಂದ್ರ ಕಟ್ಟಡದ ( ವ್ಯಾಯಾಮ ಶಾಲೆ ) ಉದ್ಘಾಟನೆ

Next Post

INDI : Amrutanand Swami speech in independence day | I today news indi

I Today News

I Today News

Next Post

INDI : Amrutanand Swami speech in independence day | I today news indi

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026
ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us