• About
  • Contact
  • Privacy & Policy
  • Disclaimer
  • Terms and Conditions
I Today News
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
  • Home
  • Karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos
No Result
View All Result
I Today News
I TODAY NEWS
No Result
View All Result
Home Bijapur

ಜಗತ್ತಿನಲ್ಲಿ ಕ್ರಾಂತಿಗಳು ಯುವಕರಿಂದಲೇ ಸಂಭವಿಸಿವೆ

I Today News by I Today News
December 14, 2022
in Bijapur, karnataka, News
0
ಜಗತ್ತಿನಲ್ಲಿ ಕ್ರಾಂತಿಗಳು ಯುವಕರಿಂದಲೇ ಸಂಭವಿಸಿವೆ
0
SHARES
21
VIEWS
Share on FacebookShare on Twitter
ಜಮಾತೇ ಇಸ್ಲಾಮಿ ಹಿಂದ್ ವಿಜಯಪುರ ನಗರ ಶಾಖೆ ವತಿಯಿಂದ ಯುವಕರಿಗಾಗಿ ಒಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ಜಮಾತ್‌ನ ಬಾಗಲಕೋಟ ಜಿಲ್ಲಾ ಸಂಚಾಲಕರಾದ ಜನಾಬ ಸಹೀದ್ ಅಹ್ಮದ್ ಕೊತ್ವಾಲ ಆಗಮಿಸಿದ್ದರು.ಅವರು ಯುವಕರನ್ನುದ್ದೇಶಿಸಿ ಮಾತನಾಡುತ್ತಾ ಜಗತ್ತಿನಲ್ಲಿ ಕ್ರಾಂತಿಗಳು ಯುವಕರಿಂದಲೇ ಸಂಭವಿಸಿವೆ ಯುವಕರು ಸಾಮಾಜಿಕ ಪರಿವರ್ತನೆಗಾಗಿ ಎದ್ದೇಳಬೇಕೆಂದು ಕರೆ ನೀಡಿದರು.
ಇನ್ನೋರ್ವ ಅತಿಥಿಗಳಾದ ಎಂ.ಡಿ.ಬಳಗಾನೂರ ರವರು ಮಾತನಾಡಿ, ಯುವಕರು ಸಮಾಜದ ಬೆನ್ನೆಲುಬಿ ಆಗಿದ್ದಾರೆ. ಮುಸ್ಲಿಂ ಸಮುದಾಯದ ಯುವಕರು ನಿರಾಶೆಗೊಳ್ಳದೆ ಸಕಾರಾತ್ಮಕ ಚಿಂತನೆಯ ಅಳವಡಿಸಿಕೊಳ್ಳಬೇಕು ಹಾಗೂ ಅನ್ಯಧರ್ಮಿಯರೊಂದಿಗೆ ಉತ್ತಮ ಸಂಬಂಧಗಳನ್ನು ಬೆಳೆಸಿ ಅವರ ತಪ್ಪು ತಿಳುವಳಿಕೆಯನ್ನು ದೂರಮಾಡಬೇಕೆಂದರು.

ವಕೀಲರಾದ ಜ. ಮಹಮೂದ ಕಾಜಿಯವರು ಪ್ರಾಸ್ತಾವಿಕವಾಗಿ ಮಾತನಾಡುತ್ತ ಜನಸಂಖ್ಯೆಯಲ್ಲಿ ಶೇಕಡ 60 ರಷ್ಟು ಯುವಕರಾಗಿದ್ದಾರೆ. ಅವರು ಸಮಾಜದ ಬೆನ್ನುಮೂಳೆಯಾಗಿದ್ದಾರೆ.ಸಮಾಜ ಅವರ ಕಡೆ ಆಶಾಭಾವನೆಯಿಂದ ನೋಡುತ್ತಿದೆ ಎಂದರು.ಸಮಾಜದ ಸುಧಾರಣೆಯನ್ನು ಯುವಕ ಸುಧಾರಣೆಯ ಮೇಲೆ ಅವಲಂಬಿತ ಎಂದರು. ಜಮಾತ್ ನ ಸ್ಥಾನೀಯ ಅಧ್ಯಕ್ಷರಾದ ಮಹಮ್ಮದ್ ಯೂಸುಫ್ ಕಾಜಿಯವರು ಅಧ್ಯಕ್ಷತೆವಹಿಸಿದ್ದರು. ವೇದಿಕೆಯ ಮೇಲೆ ಸೊಲಿಡ್ಯಾರಿಟಿ ಯೂಥ್ ಮೂಮೆಂಟನಾ ಅಧ್ಯಕ್ಷರಾದ ಮುದಸ್ಪೀರ್, ಬಾಲಸಿಂಗ್ ಉಪಸ್ಥಿತರಿದ್ದರು. ಇದೇ ವೇಳೆ ಸೊಲಿಡ್ಯಾರಿಟಿ, ದಿನಾಂಕ 18 ಡಿಸೆಂಬರ್ ರಂದು ನಡೆಯುವ ಅಧೀವೇಶನದ ಬಿತ್ತಿ ಪತ್ರವನ್ನು ಬಿಡುಗಡೆ ಮಾಡಲಾಯಿತು.

Tags: Bijapur newsbijapur news ವಿಜಯಪುರ ಜಿಲ್ಲೆಯ ತಾಲೂಕುಗಳು ವಿಜಯಪುರ ವಿಡಿಯೋ bijapur kannada newsBreaking newsi today newsi today news indii today news kannadajamat eislam e hindLatest newsRevolutions in the world have happened from the youthVijayapur news
Previous Post

ಜಲಸಂಪನ್ಮೂಲ ಇಲಾಖೆ ಎಸ್‌ಡಿಎ ನೇಮಕಾತಿ ಗೊಂದಲ ಪರಿಹರಿಸಿ

Next Post

ಜನರಿಂದ ಅಹವಾಲು ಸ್ವೀಕರಿಸಿದ ಶಾಸಕ Shivanand Patil

I Today News

I Today News

Next Post
ಜನರಿಂದ ಅಹವಾಲು ಸ್ವೀಕರಿಸಿದ ಶಾಸಕ Shivanand Patil

ಜನರಿಂದ ಅಹವಾಲು ಸ್ವೀಕರಿಸಿದ ಶಾಸಕ Shivanand Patil

Leave a Reply Cancel reply

Your email address will not be published. Required fields are marked *

Stay Connected test

  • 86.9k Followers
  • 23.9k Followers
  • 99 Subscribers
  • Trending
  • Comments
  • Latest
ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

ಇಂಡಿ ತಾಲ್ಲೂಕಿನಲ್ಲಿ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಮೃತ

August 30, 2025
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

August 9, 2024
ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

ಭೀಮಾತೀರದಲ್ಲಿ ಅಕ್ರಮ ಚಟುವಟಿಕೆ ಕಡಿವಾಣಕ್ಕೆ ADGP ಅಲೋಕಕುಮಾರ ಭೇಟಿ

July 20, 2022
ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

ಅಕ್ರಮ ಅಕ್ಕಿ ಸಾಗಾಟ ಆರೋಪ ಸಾಬೀತು ಮುಖ್ಯಶಿಕ್ಷಕ ಶರಣಪ್ಪ ಅಮಾನತು

June 11, 2022

ಕಾಂಗ್ರೆಸ್ ಪಕ್ಷದ ಸಹವಾಸ ಮಾಡಿದ ಪಕ್ಷ ಉಳಿಯಲ್ಲ: ಎಂಪಿ

4
ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

ನಾವು ಸೋಮಣ್ಣರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆಶಿ

3

 ಬಿಸಿ ಊಟದ ಜೊತೆ ಗುಲಾಬ್-ಜಾಮೂನ

1
ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

ಇಂಡಿಯಲ್ಲಿ ಸುಗಮ ಸಂಚಾರಕ್ಕಾಗಿ ಜೆಸಿಬಿ ಘರ್ಜನೆ

1
ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕದಲ್ಲಿ 3 ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

February 25, 2026
ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

ಸಿಂದಗಿ PSI ಶ್ರೀಕಾಂತ್ ಕಾಂಬಳೆರಿಂದ ರೋಡ್ ರೋಮಿಯೋಗಳಿಗೆ ಎಚ್ಚರಿಕೆ

February 20, 2026
ITodayNews

I TodayNews is a Daily Free News Website ,user can get Live Update News around the world and Namma Karnataka, bring the latest news and information to viewers

Follow Us

Browse by Category

  • Bagewadi
  • Bijapur
  • Business
  • Chadchan/Naghtan
  • Devar Hipparagi
  • Education
  • Entertainment
  • Health
  • indi
  • karnataka
  • Muddebihal
  • National
  • News
  • Newsbeat
  • Politics
  • Science
  • Sindagi
  • Sports
  • Stories
  • Tech
  • Uncategorized
  • World
  • Youtube Videos

Recent News

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

ಬಬಲೇಶ್ವರದಲ್ಲಿ KSRTC ಬಸ್ ಡಿಕ್ಕಿ — ಬೈಕ್ ಸವಾರ ಗಂಭೀರ ಗಾಯ

February 26, 2026
ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

ಕರ್ನಾಟಕ ಕಾಂಗ್ರೆಸ್ ಸಿಎಂ ಕುರ್ಚಿ ವಿಚಾರಕ್ಕೆ ಅಂತ್ಯವಾ? ಖರ್ಗೆ ಸ್ಪೋಟಕ ಹೇಳಿಕೆ ಸಂಚಲನ

February 26, 2026
© 2024 I Today News - Designed and Maintained by OnNets Technology Services.
  • About
  • Contact
  • Privacy & Policy
  • Disclaimer
  • Terms and Conditions

No Result
View All Result
  • Home
  • karnataka
  • Indi
  • Bijapur
  • Bagewadi
  • Muddebihal
  • Sindagi
  • National
  • Youtube Videos

WhatsApp us